ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm