ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು
ಅರಿಶಿನ ಶುಂಠಿ ಮತ್ತು ಜೇನುತುಪ್ಪ
ಅರಿಶಿನ ಮತ್ತು ತೆಂಗಿನ ಎಣ್ಣೆ
ಹೀಗೆ ಮಾಡಿ
ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm