ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm