ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm