ಬ್ರೇಕಿಂಗ್ ನ್ಯೂಸ್
21-07-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತಿರುವ ಹಾಗೆ ಜ್ವರ ಬಂದಾಗ, ಇಲ್ಲಾಂದ್ರೆ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡು ಬಂದಾಗ, ಇತರ ಲಕ್ಷಣಗಳೊಂದಿಗೆ ಮೈ ಕೈ ನೋವು, ಕೂಡ ಕಂಡು ಬರುವುದು ಸಾಮಾನ್ಯ ಪ್ರಕ್ರಿಯೆ! ಆದರೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಹೊತ್ತು ಕೂತು, ಏನಾದರೂ ಕೆಲಸ ಮಾಡಿದರೂ ಸಾಕು, ಸಡನ್ ಆಗಿ ಮೈಕೈ ನೋವು ಕಾಡಲು ಶುರುವಾಗುತ್ತದೆ. ಇಲ್ಲಾಂದ್ರೆ ಬೆನ್ನು ನೋವು, ಭುಜದಲ್ಲಿ ನೋವು ಕಂಡು ಬರಲು ಶುರುವಾಗುತ್ತದೆ. ಈ ಸಮಯದಲ್ಲಿ ತಕ್ಷಣಕ್ಕೆ ನಮಗೆ ಜ್ಞಾಪಕಕ್ಕೆ ಬರುವುದು ನೋವು ನಿವಾರಕ ಮಾತ್ರೆಗಳು ಅಥವಾ ನೋವು ನಿವಾರಕ ಆಯಿಂಟ್ಮೆಂಟ್!
ಆದರೆ ಮನೆಯಲ್ಲಿರುವ ಕೆಲವೊಂದು ದಿನ ಬಳಕೆ ಆಹಾರ ಪದಾರ್ಥಗಳು ನೋವು ನಿವಾರಕಗಳಾಗಿ ಕೆಲಸ ಮಾಡುತ್ತವೆ ಎಂಬ ವಿಷಯವೇ ನಮಗೆ ಈ ಸಂದರ್ಭದಲ್ಲಿ ನೆನಪಿಗೆ ಬರುವುದೇ ಇಲ್ಲ! ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಅಡುಗೆಮನೆಯ ರಾಣಿ ಎಂದೇ ಕರೆಯಲಾಗುವ ಅರಿಶಿನ ನೈಸರ್ಗಿಕವಾಗಿ ನೋವು ನಿವಾರಣೆಯಾಗಿ ಕೆಲಸ ಮಾಡುತ್ತದೆ. ಬನ್ನಿ ಹಾಗಾದ್ರೆ ಇಂದಿನ ಲೇಖನದಲ್ಲಿ ನೈಸರ್ಗಿಕವಾಗಿ ಮೈಕೈ ನೋವು ನಿವಾರಣೆ ಮಾಡುವಲ್ಲಿ ಈ ಅರಿಶಿನವನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು ಎನ್ನುವುದನ್ನು ನೋಡೋಣ...
ಅರಿಶಿನದ ಹಾಲು

ಅರಿಶಿನ ಶುಂಠಿ ಮತ್ತು ಜೇನುತುಪ್ಪ
![]()
ಅರಿಶಿನ ಮತ್ತು ತೆಂಗಿನ ಎಣ್ಣೆ

ಹೀಗೆ ಮಾಡಿ

ಒಂದು ಟೀಚಮಚ ಅರಿಶಿನ ಪುಡಿಗೆ, ಇಷ್ಟೇ ಪ್ರಮಾಣದಲ್ಲಿ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ದಪ್ಪಗೆ ಪೇಸ್ಟ್ ರೀತಿ ರೆಡಿ ಮಾಡಿಕೊಂಡು, ನೋವು ಕಂಡುಬರುತ್ತಿರುವ, ನಿಮ್ಮ ಕೀಲುಗಳ ಭಾಗದಲ್ಲಿ ಅನ್ವಯಿಸಿ. ಆಮೇಲೆ ಒಂದು ಗಂಟೆ ಬಿಟ್ಟು ಆನಂತರ ನೀರಿನಲ್ಲಿ ಸ್ವಚ್ಛ ಮಾಡಿಕೊಳ್ಳಬೇಕು.
Turmerics Anti Inflammatory Properties Help You To Reduce Your Body Pain Naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am