ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm