ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm