ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm