ಬ್ರೇಕಿಂಗ್ ನ್ಯೂಸ್
27-07-22 07:56 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಚಿಕ್ಕ ಮಕ್ಕಳು ಆಗಿದ್ದ ಕಾಲದಿಂದಲೂ ಇಂದಿನವರೆಗೂ ನಮಗೆ ಸೀಬೇಕಾಯಿ ಎಂದರೆ ಬಹಳ ಇಷ್ಟ ಅಲ್ಲವೇ? ಆಗಂತೂ ಏನು ತಿಳಿಯದ ಕಾಲ. ಎಲ್ಲಾದರೂ ಸೀಬೆ ಮರ ಕಂಡರೆ, ಮನೆ ಓನರ್ ಕಣ್ಣು ತಪ್ಪಿಸಿ ಕಲ್ಲು ಹೊಡೆದು ಸೀಬೇಕಾಯಿ ಬೀಳಿಸಿಕೊಂಡು ಗೆಳೆಯರ ಜೊತೆಗೂಡಿ ತಿನ್ನುತ್ತಾ ಮಜಾ ಮಾಡಿಕೊಂಡು ರಸ್ತೆ ತುಂಬಾ ನಮ್ಮದೇ ಹವಾ ಎಂಬಂತೆ ಓಡಾಡುತ್ತಿದ್ದೆವು.
ಅದು ನಮ್ಮ ಜೀವನದಲ್ಲಿ ಮತ್ತೆ ಇನ್ನೆಂದು ಬರಲಾರದ ಒಂದು ರೀತಿಯ ಗೋಲ್ಡನ್ ಪಿರಿಯಡ್ ಎಂದು ಹೇಳಬಹುದು. ಸೀಬೇಕಾಯಿ ತಿನ್ನಲು ಒಂದು ನೆಪ ಅಷ್ಟೇ. ಆದರೆ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಸೀಬೆ ಕಾಯಿ ಸಿಪ್ಪೆ ಕೂಡ ಕೊಡುವಂತಹ ಆರೋಗ್ಯದ ಲಾಭಗಳಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಅದರಲ್ಲೂ ವಿಶೇಷವಾಗಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಹೊಂದಿದವರಿಗೆ ಇದರಿಂದ ಪ್ರಯೋಜನ ಹೆಚ್ಚು. ವೈದ್ಯರ ಪ್ರಕಾರ ಸೀಬೇಕಾಯಿ ಅಥವಾ ಹಣ್ಣಿನ ಸಿಪ್ಪೆ ಹೇಗೆಲ್ಲಾ ಪ್ರಯೋಜನಕ್ಕೆ ಬರುತ್ತದೆ ಎಂಬುದನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು.
ಮಧುಮೇಹ ಮತ್ತು ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಸೀಬೆಕಾಯಿ ಸಿಪ್ಪೆಯಲ್ಲಿ ಸಿಗುವ ಇತರ ಪ್ರಯೋಜನಗಳು

ಅಧ್ಯಯನಗಳು ಹೇಳುವಂತೆ
![]()
ಕೊನೆಯ ಮಾತು

ಆದರೆ ಒಂದು ಅಂಶ ನೆನಪಿರಲಿ. ಅದೇನೆಂದರೆ ಸೀಬೆಕಾಯಿ ಮೇಲ್ಭಾಗದಲ್ಲಿ ರಾಸಾಯನಿಕ ಅಂಶಗಳು ಮತ್ತು ಮೇಣ ಇರುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ಅದನ್ನು ಸಂಪೂರ್ಣವಾಗಿ ಕತ್ತರಿಸಿ ಬಿಸಾಕುವ ಬದಲು ಚೆನ್ನಾಗಿ ನೀರಿನಲ್ಲಿ ತೊಳೆದು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
Its The Gauva Peel Helpful To The Sugar Patients Secretly.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am