ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm