ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm