ಬ್ರೇಕಿಂಗ್ ನ್ಯೂಸ್
28-07-22 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವನೆ ಮಾಡುವ ಒಂದೊಂದು ಆಹಾರ ಪದಾರ್ಥಗಳು ನಮಗೆ ಒಂದೊಂದು ರೂಪದಲ್ಲಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಉದಾಹರಣೆಗೆ ಕಾಳುಗಳನ್ನು ನಾವು ಹಾಗೆ ತಿನ್ನುವುದಕ್ಕೂ ಮತ್ತು ಅವುಗಳನ್ನು ನೆನೆಹಾಕಿ ಮೊಳಕೆ ಕಟ್ಟಿ ತಿನ್ನುವುದಕ್ಕೂ ವ್ಯತ್ಯಾಸವಿದೆ ಮತ್ತು ಸಿಗುವ ಆರೋಗ್ಯ ಪ್ರಯೋಜನಗಳು ಬೇರೆ ಬೇರೆಯಾಗಿರುತ್ತವೆ.
ಒಣದ್ರಾಕ್ಷಿಯನ್ನು ಸಹ ನಾವು ಹಾಗೆ ತಿನ್ನುವುದಕ್ಕೂ ನೀರಿನಲ್ಲಿ ನೆನೆಹಾಕಿ ತಿನ್ನುವುದಕ್ಕೂ ವ್ಯತ್ಯಾಸವಿದೆ. ಈ ಲೇಖನದಲ್ಲಿ ಒಣದ್ರಾಕ್ಷಿಯನ್ನು ನಾವು ನೀರಿನಲ್ಲಿ ನೆನೆಸಿ ಏಕೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬಹುದು....
ದೇಹದ ತೂಕ ನಿಯಂತ್ರಣವಾಗುತ್ತದೆ

ದೇಹದ ಜೀರ್ಣ ಪ್ರಕ್ರಿಯೆ ಸರಾಗವಾಗುತ್ತದೆ
ಒಣದ್ರಾಕ್ಷಿಗಳಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಅದರಲ್ಲೂ ಇವುಗಳನ್ನು ನೀರಿನಲ್ಲಿ ನೆನೆಸಿ ತಿನ್ನುವು ದರಿಂದ ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ನಿಮ್ಮ ದೇಹದ ಜೀರ್ಣ ಶಕ್ತಿ ಕೂಡ ಅಧಿಕವಾಗುತ್ತದೆ.
ದೇಹದ ರಕ್ತದ ಒತ್ತಡ ನಿರ್ವಹಣೆಯಾಗುತ್ತದೆ
![]()
ಸದೃಢವಾದ ಮೂಳೆಗಳಿಗೆ ಕಾರಣವಾಗುತ್ತದೆ
![]()
ಬಾಯಿಯ ದುರ್ವಾಸನೆ ದೂರವಾಗುತ್ತದೆ
![]()
Raisins Soaked In Water Has Double Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am