ಬ್ರೇಕಿಂಗ್ ನ್ಯೂಸ್
29-07-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಬಗೆಯ ತರಕಾರಿಗಳನ್ನು ಕೂಡ ನೋಡಿ, ಮನುಷ್ಯನ ಆರೋಗ್ಯ ವೃದ್ಧಿಸುವಲ್ಲಿ ಇವುಗಳ ಪಾತ್ರ ಮರೆಯುವ ಹಾಗಿಲ್ಲ. ಎಲ್ಲಾ ಬಗೆಯ ತರಕಾರಿಗಳಲ್ಲಿ ಕೂಡ ಅಷ್ಟೇ, ಹಲವಾರು ರೀತಿಯ ಪೌಷ್ಟಿಕ ಸತ್ವಗಳು ಅಡಗಿದೆ.
ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕುಂಬಳಕಾಯಿ. ಮನುಷ್ಯನ ಆರೋಗ್ಯ ವೃದ್ಧಿಯಲ್ಲಿ ಈ ತರಕಾರಿಯ ಪಾತ್ರ ಬಲು ದೊಡ್ಡು. ತನ್ನಲ್ಲಿ ಮೆಗ್ನಿಶಿಯಂ, ಕಬ್ಬಿನಾಂಶ ಮತ್ತು ನಾರಿನಾಂಶ ಅಧಿಕ ವಾಗಿರುವ ಈ ತರಕಾರಿಯನ್ನು ವಾರದಲ್ಲಿ ಒಮ್ಮೆಯಾದರೂ, ಈ ತರಕಾರಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ, ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು.
ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾಗದ ಸಂಗತಿಯೆಂದರೆ, ಈ ಗಜಗಾತ್ರದ ತರಕಾರಿಯನ್ನು ಕತ್ತರಿಸಿದ ಬಳಿಕ ಸಿಗುವ ಬೀಜಗಳನ್ನು ಮಾತ್ರ ನಾವು ತಪ್ಪಿಯೂ ಕೂಡ ಬಿಸಾಡಬಾರದು.. ಇದರಿಂದ ಕೂಡ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ... ಅವು ಯಾವುದು ಎಂಬುದನ್ನು ಮುಂದೆ ಓದಿ...
ಕುಂಬಳಕಾಯಿ ಬೀಜಗಳು
ಪುರುಷರ ಫಲವತ್ತತೆ
ಯಥೇಚ್ಛವಾಗಿ ಪ್ರೋಟೀನ್ ಅಂಶ ಕಂಡು ಬರುತ್ತದೆ
ಲೈಂಗಿಕ ಆರೋಗ್ಯಕ್ಕೆ
Know The Healthy Reasons Why Sweet Pumpkin Seeds Are Best For Mens Health.
28-03-24 01:44 pm
Bangalore Correspondent
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
Kolar congress fight: ಕೋಲಾರ ಕಾಂಗ್ರೆಸಿನಲ್ಲಿ ಭಿ...
27-03-24 05:03 pm
28-03-24 01:15 pm
HK News Desk
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
America Ship, Baltimore bridge video; ಅಮೇರಿಕಾ...
27-03-24 04:56 pm
27-03-24 10:53 pm
Mangalore Correspondent
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
Tumkur car burnt, three killed, Mangalore: ಬೆ...
26-03-24 09:57 pm
Brijesh Chowta Mangalore; ದೇಶದಲ್ಲಿ ಭಯಮುಕ್ತ ವಾ...
26-03-24 08:45 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am