ಬ್ರೇಕಿಂಗ್ ನ್ಯೂಸ್
29-07-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಬಗೆಯ ತರಕಾರಿಗಳನ್ನು ಕೂಡ ನೋಡಿ, ಮನುಷ್ಯನ ಆರೋಗ್ಯ ವೃದ್ಧಿಸುವಲ್ಲಿ ಇವುಗಳ ಪಾತ್ರ ಮರೆಯುವ ಹಾಗಿಲ್ಲ. ಎಲ್ಲಾ ಬಗೆಯ ತರಕಾರಿಗಳಲ್ಲಿ ಕೂಡ ಅಷ್ಟೇ, ಹಲವಾರು ರೀತಿಯ ಪೌಷ್ಟಿಕ ಸತ್ವಗಳು ಅಡಗಿದೆ.
ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಕುಂಬಳಕಾಯಿ. ಮನುಷ್ಯನ ಆರೋಗ್ಯ ವೃದ್ಧಿಯಲ್ಲಿ ಈ ತರಕಾರಿಯ ಪಾತ್ರ ಬಲು ದೊಡ್ಡು. ತನ್ನಲ್ಲಿ ಮೆಗ್ನಿಶಿಯಂ, ಕಬ್ಬಿನಾಂಶ ಮತ್ತು ನಾರಿನಾಂಶ ಅಧಿಕ ವಾಗಿರುವ ಈ ತರಕಾರಿಯನ್ನು ವಾರದಲ್ಲಿ ಒಮ್ಮೆಯಾದರೂ, ಈ ತರಕಾರಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ, ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು.
ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾಗದ ಸಂಗತಿಯೆಂದರೆ, ಈ ಗಜಗಾತ್ರದ ತರಕಾರಿಯನ್ನು ಕತ್ತರಿಸಿದ ಬಳಿಕ ಸಿಗುವ ಬೀಜಗಳನ್ನು ಮಾತ್ರ ನಾವು ತಪ್ಪಿಯೂ ಕೂಡ ಬಿಸಾಡಬಾರದು.. ಇದರಿಂದ ಕೂಡ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ... ಅವು ಯಾವುದು ಎಂಬುದನ್ನು ಮುಂದೆ ಓದಿ...
ಕುಂಬಳಕಾಯಿ ಬೀಜಗಳು

ಪುರುಷರ ಫಲವತ್ತತೆ
![]()
ಯಥೇಚ್ಛವಾಗಿ ಪ್ರೋಟೀನ್ ಅಂಶ ಕಂಡು ಬರುತ್ತದೆ
![]()
ಲೈಂಗಿಕ ಆರೋಗ್ಯಕ್ಕೆ
![]()
Know The Healthy Reasons Why Sweet Pumpkin Seeds Are Best For Mens Health.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm