ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm