ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am