ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ

ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!

ತಂಪಾದ ಹಾಲು ಕುಡಿಯಲೇಬೇಡಿ!
![]()
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ

ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ

Drinking Milk Is Fine, But Not Before Bed Why.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm