ಬ್ರೇಕಿಂಗ್ ನ್ಯೂಸ್
01-08-22 07:58 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನ ನಡೆಸಬೇಕು ಎಂದರೆ, ನಾವು ಅದಕ್ಕೆ ತಕ್ಕಂತೆ ಆಹಾರ ಪದ್ಧತಿಯನ್ನು ಹೊಂದಿರಬೇಕು. ಆಹಾರ ಪದ್ಧತಿಯ ಜೊತೆ ಜೀವನಶೈಲಿ ಕೂಡ ಒಂದಕ್ಕೊಂದು ತಾಳೆ ಆಗುವಂತೆ ಇರಬೇಕು. ನಾವು ನಮ್ಮ ದೇಹಕ್ಕೆ ಏನು ಸೇರಿಸುತ್ತೇವೆ ಎಂಬುದರ ಆಧಾರದ ಮೇಲೆ ನಮ್ಮ ಆರೋಗ್ಯ ನಿಂತಿರುತ್ತದೆ ಮತ್ತು ನಮ್ಮ ರೂಪುರೇಷೆಗಳು ಸಹ ಇರುತ್ತವೆ.
ಆರೋಗ್ಯಕರ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು ಎಂದರೆ ಅದಕ್ಕೆ ತನ್ನದೇ ಆದ ಕೆಲವು ಉತ್ತಮ ಮಾರ್ಗಗಳಿವೆ. ನಾವು ಆರೋಗ್ಯಕರ ಎಂದುಕೊಂಡಿರುವುದು ಕೆಲವೊಮ್ಮೆ ನಮ್ಮ ನಂಬಿಕೆಗೆ ಮೋಸ ಮಾಡುತ್ತದೆ. ಅಂತಹ ಒಂದು ವಿಚಾರವನ್ನು ನಾವು ಇಲ್ಲಿ ತಿಳಿದುಕೊಳ್ಳೋಣ ಬನ್ನಿ. ಅದೇನೆಂದರೆ ರಾತ್ರಿ ಹೊತ್ತು ಹಾಲು ಕುಡಿದು ಮಲಗುವ ಅಭ್ಯಾಸ ಅಷ್ಟು ಒಳ್ಳೆಯದಲ್ಲ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಅಂಶವಿದೆ
ಹಾಲಿನಲ್ಲಿ ಪ್ರೋಟಿನ್ ಮತ್ತು ಲ್ಯಾಕ್ಟೋಸ್ ಇರುವುದು ನಿಮಗೂ ಕೂಡ ಗೊತ್ತು. ಇದೇ ಕಾರಣಕ್ಕೆ ಇದನ್ನು ಮಲಗಿಕೊಳ್ಳುವ ಮುಂಚೆ ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಲ್ಯಾಕ್ಟೋಸ್ ಅಂಶ ಕಣ್ಣಿಗೆ ನಿದ್ರೆ ಹತ್ತದಂತೆ ಮಾಡುತ್ತದೆ. ಇದರಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಗುರಿಯಾಗಬಹುದು.
ವಿಷಕಾರಿ ಅಂಶಗಳು ದೂರಾಗುವುದಿಲ್ಲ!
ತಂಪಾದ ಹಾಲು ಕುಡಿಯಲೇಬೇಡಿ!
ಆರೋಗ್ಯ ತಜ್ಞರನ್ನು ಕೇಳಿದರೆ ಸ್ವಲ್ಪ ಉಗುರುಬೆಚ್ಚಗಿನ ಹಾಲನ್ನು ಬೇಕಾದರೆ ರಾತ್ರಿ ಹೊತ್ತು ಕುಡಿಯುವ ಅಭ್ಯಾಸ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ.
ಆದರೆ ಯಾವುದೇ ಕಾರಣಕ್ಕೂ ಮಲಗುವ ಮುಂಚೆ ತಂಪಾದ ಹಾಲನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಡಿ. ಇದು ನಿಮ್ಮ ಆರೋಗ್ಯಕ್ಕೆ ಮಾರಕ ಎಂದು ಎಚ್ಚರಿಕೆ ಕೊಡುತ್ತಾರೆ.
ಜೀರ್ಣ ಶಕ್ತಿಗೆ ತೊಂದರೆಯಾಗುತ್ತದೆ
ದೇಹದ ತೂಕ ಹೆಚ್ಚಾಗುವ ಸಾಧ್ಯತೆ ಇದೆ
Drinking Milk Is Fine, But Not Before Bed Why.
18-08-22 01:02 pm
HK News Desk
'ಸಿದ್ದರಾಮಯ್ಯ ಸಿಎಂ' ಹೇಳಿಕೆಯಿಂದ ಬಿಜೆಪಿಗೆ ಮುಜುಗರ...
18-08-22 12:40 pm
ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ವಿಮಾನ...
17-08-22 10:58 pm
ಮಠ, ದೇಗುಲಗಳಿಗೆ ಕೋಟ್ಯಂತರ ಅನುದಾನ ಬಿಡುಗಡೆ ; ಚುನಾ...
17-08-22 10:31 pm
ಆಂಧ್ರ - ಬೆಂಗಳೂರು ಖಾಸಗಿ ಬಸ್ ಪಲ್ಟಿ ; ಸ್ಥಳದಲ್ಲೇ...
17-08-22 11:41 am
18-08-22 11:01 am
HK News Desk
ಚುನಾವಣೆ ವೇಳೆ ಉಚಿತ ಯೋಜನೆ ಯಾವುದಿರಬೇಕು ; ರಾಜಕೀಯ...
17-08-22 10:43 pm
ಸುಕೇಶ್ ಚಂದ್ರಶೇಖರ್ ಬಹುಕೋಟಿ ಹಗರಣ ; ಪ್ರಕರಣದಲ್ಲಿ...
17-08-22 05:59 pm
ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್ ಯಡಿಯೂರಪ್ಪ ; ನಿತಿ...
17-08-22 05:30 pm
ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಂದೆಯ ವಿರುದ್ಧವೇ...
17-08-22 02:21 pm
17-08-22 03:44 pm
Mangalore Correspondent
ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು ; ಫಾಜಿಲ್ ಕೊಲೆ...
17-08-22 01:00 pm
ಹಟ್ಟಿಯಿಂದ ದನ ಕಳವು ; ಐವರನ್ನು ಬಂಧಿಸಿದ ಕಂಕನಾಡಿ ಪ...
16-08-22 11:01 pm
ದಕ್ಷ ಅಧಿಕಾರಿ ಉಡುಪಿ ಎಸ್ಪಿ ವಿಷ್ಣುವರ್ಧನ್ ವರ್ಗ ;...
16-08-22 10:29 pm
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ದೆಹಲಿಯಲ್ಲಿ ಎನ...
16-08-22 09:20 pm
18-08-22 12:54 pm
HK News Desk
ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಭಟ್ಕಳದ ವ್ಯಕ್ತ...
17-08-22 10:52 pm
ಫಾಜಿಲ್ ಕೊಲೆ ಪ್ರಕರಣ ; ಆರೋಪಿಗಳಿಗೆ ಪರಾರಿಯಾಗಲು ಸ...
17-08-22 10:25 pm
ಬಾನಲ್ಲಿ ಮಧುಚಂದ್ರಕೆ ಸಿನಿಮಾ ಸ್ಟೋರಿ ; ಹೆಂಡ್ತಿ ಗಯ...
17-08-22 12:04 pm
ಶಿವಮೊಗ್ಗದಲ್ಲಿ ಚಾಕು ತೋರಿಸಿ ಪೊಲೀಸರಿಗೆ ಹಲ್ಲೆ ಯತ್...
16-08-22 12:10 pm