ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
![]()
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
![]()
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
![]()
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು

ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ

Natural Foods You Must Add To Your Daily Diet To Purify Blood.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm