ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
![]()
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
![]()
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
![]()
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು

ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ

Natural Foods You Must Add To Your Daily Diet To Purify Blood.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm