ಬ್ರೇಕಿಂಗ್ ನ್ಯೂಸ್
02-08-22 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸ ಬೇಕೆಂದರೆ, ದೇಹದಲ್ಲಿ ನರನಾಡಿ ಗಳಲ್ಲಿ ಹರಿಯುವ ರಕ್ತ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ನಾವು ಪ್ರತಿದಿನ ಸೇವನೆ ಮಾಡುವ ಆಹಾರದಲ್ಲಿ ಸಿಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳನ್ನು ನಮ್ಮ ಎಲ್ಲಾ ಅಂಗಾಂಗ ಗಳಿಗೆ ತಲುಪುವಂತೆ ಮಾಡುವ ಕೆಲಸವನ್ನು, ನಮ್ಮ ದೇಹದ ರಕ್ತ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ.
ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕಾಂಶಗಳಿಗೆ ಕೊರತೆಯಾಗದಂತೆ ಇದು ನೋಡಿ ಕೊಳ್ಳುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಜೀವನಾಡಿ ಆಗಿರುವ ರಕ್ತದಲ್ಲಿ ಕಲ್ಮಶಗಳು ಸೇರದಂತೆ, ಎಚ್ಚರವಹಿಸಿ ಕೊಳ್ಳುವುದರ ಜೊತೆಗೆ, ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು. ಹಾಗಾಗಿ ದೇಹದ ರಕ್ತದಲ್ಲಿ ಕಲ್ಮಶಗಳು ಸೇರದೇ ಇರುವ ಹಾಗೆ ನೋಡಿಕೊಳ್ಳಬೇಕು ಎಂದರೆ, ಕೆಲ ವೊಂದು ಆಹಾರಪದಾರ್ಥ ಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಅಭ್ಯಾಸ ಮಾಡಿಕೊಳ್ಳುವುದು ಅತ್ಯಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಯಾವೆಲ್ಲಾ ಆಹಾರ ಪದಾ ರ್ಥಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಹರಿಯುವ ನಮ್ಮ ರಕ್ತವನ್ನು ಹೆಚ್ಚು ಶುದ್ಧವಾಗಿಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಹಸಿರು ತರಕಾರಿಗಳು
![]()
ಆದಷ್ಟು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವಿಸಿ...
![]()
ದಿನಾ ಎರಡು ತುಳಸಿ ಎಲೆಗಳನ್ನು ಜಗಿಯುವುದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು
![]()
ವಾರದಲ್ಲಿ ಒಂದೆರೆಡು ಬಾರಿಯಾದರೂ ಬೀಟ್ರೂಟ್ ಸೇವನೆ ಮಾಡುವುದು

ರಕ್ತದ ಕೆಂಪು ಬಣ್ಣವನ್ನೇ ಹೊಂದಿರುವಂತಹ ಈ ತರಕಾರಿಯಲ್ಲಿ ವಿಟಮಿನ್ ಸಿ, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ವಿಟಮಿನ್ ಬಿ6, ಹಾಗೂ ನೈಟ್ರೇಟ್ ಅಂಶಗಳು ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ವಾರದಲ್ಲಿ ಒಮ್ಮೆಯಾದರೂ ಈ ತರಕಾರಿಯನ್ನು ತಮ್ಮ ಆಹಾರ ಕ್ರಮದಲ್ಲಿ ಬಳಸುವುದರಿಂದ, ಆರೋಗ್ಯ ವೃದ್ಧಿಯಾವುದು ಮಾತ್ರವಲ್ಲದೆ, ದೇಹದ ರಕ್ತ ಶುದ್ಧೀಕರಣ
ಬೆಲ್ಲ

Natural Foods You Must Add To Your Daily Diet To Purify Blood.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am