ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am