ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm