ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್
ದಾಳಿಂಬೆ ಜ್ಯೂಸ್
ಮೂಸಂಬಿ ಹಣ್ಣಿನ ಜ್ಯೂಸ್
ಬಾಳೆಹಣ್ಣಿನ ಜ್ಯೂಸ್
ಅಂಜೂರ ಹಣ್ಣಿನ ಜ್ಯೂಸ್
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm