ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm