ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am