ಬ್ರೇಕಿಂಗ್ ನ್ಯೂಸ್
09-08-22 10:08 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖ ಅಂಗದಲ್ಲಿ ಒಂದಾಗಿರುವಂತಹ ಹೃದಯದ ಆರೋಗ್ಯಕ್ಕೆ ಏನೂ ಸಮಸ್ಯೆಗಳು ಬರದೇ ಇರುವ ಹಾಗೆ ಎಲ್ಲರೂ ಹೆಚ್ಚು ಗಮನಹರಿಸಬೇಕು. ಇಂದಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ಜಡ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿಯ ಜೊತೆಗೆ ಅದು-ಇದು ಎಂದು ಟೆನ್ಷನ್ ಮಾಡಿಕೊಂಡು ಮಾನಸಿಕವಾಗಿ ಹೆಚ್ಚು ಒತ್ತಡಕ್ಕೆ ಒಳಗಾಗಿ, ಕೊನೆಗೆ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳಿಗೆ ಹೆಚ್ಚಿನ ಜನರು ಗುರಿಯಾಗುತ್ತಿದ್ದಾರೆ.
ಹೀಗಾಗಿ ಜೀವನದಲ್ಲಿ ಸರಿಯಾದ ಆರೋಗ್ಯಕಾರಿ ಆಹಾರಪದ್ಧತಿ ಅನುಸರಿಸುವುದರ ಜೊತೆಗೆ ಒತ್ತಡವನ್ನು ಕಡಿಮೆ ಮಾಡಿಕೊಂಡು ಹೃದಯದ ಆರೋಗ್ಯವನ್ನು ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಇರುವ, ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ, ಮುಂದೆ ಓದಿ...
ನೆನೆಸಿಟ್ಟ ಎರಡು-ಮೂರು ಬಾದಾಮಿ ಬೀಜಗಳನ್ನು ಸೇವಿಸಬೇಕು
ಪಿಸ್ತಾ
ಗೋಡಂಬಿ ಬೀಜಗಳು
ವಾಲ್ನಟ್ ಬೀಜಗಳು
These Dry Fruits You Must Include In Your Diet To Keep Your Heart Healthy.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am