ಬ್ರೇಕಿಂಗ್ ನ್ಯೂಸ್
10-08-22 08:29 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಪಾನೀಯಗಳಲ್ಲಿ ಬಾದಾಮಿ ಹಾಲು ಕೂಡ ಒಂದು. ಹೊಟ್ಟೆಯಲ್ಲಿ ಒಂದು ವೇಳೆ ಹುಣ್ಣುಗಳು ಉಂಟಾದರೆ ಬಾದಾಮಿ ಹಾಲು ಕುಡಿಯುವುದು ಒಳ್ಳೆಯದು ಎಂದು ಹೇಳುತ್ತಾರೆ. ಚರ್ಮದ ಕಾಂತಿ ಹೆಚ್ಚಾಗಲು ಬಾದಾಮಿ ಹಾಲು ಬಳಸುತ್ತಾರೆ.
ದೇಹದ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಬಾದಾಮಿ ಹಾಲು ಬೇಕೇಬೇಕು. ಹೀಗೆ ಹಲವಾರು ಆಯಾಮಗಳಲ್ಲಿ ಉಪಯೋಗಕ್ಕೆ ಬರುವ ಬಾದಾಮಿ ಹಾಲು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಕೂಡ ನೆರವಾಗುತ್ತದೆ. ಹೇಗಂತೀರಾ? ಈ ಲೇಖನ ಓದಿ....
ಇದರಲ್ಲಿ ಕ್ಯಾಲೋರಿಗಳು ಕಡಿಮೆ ಇವೆ

ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡಿಕೊಳ್ಳಲು ನೀವು ಕರಗಿಸುವ ಕ್ಯಾಲೋರಿಗಳಿಗಿಂತ ಕಡಿಮೆ ಕ್ಯಾಲೊರಿಗಳನ್ನು ಸೇವನೆ ಮಾಡಬೇಕು. ಸಿಹಿ ರಹಿತ ಬಾದಾಮಿ ಹಾಲು ನೀವು ಕುಡಿಯುವ ಸಾಧಾರಣ ಹಾಲಿಗಿಂತ ಈ ವಿಚಾರದಲ್ಲಿ ತುಂಬಾ ಬೆಸ್ಟ್. ಏಕೆಂದರೆ ಇದರಲ್ಲಿ ಕೇವಲ 43 ಕ್ಯಾಲೋರಿಗಳು ಮಾತ್ರ ಇರುತ್ತವೆ. ಆದರೆ ಸಾಧಾರಣ ಹಾಲಿನಲ್ಲಿ 90 ಕ್ಯಾಲೋರಿಗಳು ಇರಬಹುದು ಎಂದು ಲೆಕ್ಕ ಹಾಕಲಾಗಿದೆ.
ಇದರಲ್ಲಿ ಆರೋಗ್ಯಕರವಾದ ಕೊಬ್ಬಿನ ಅಂಶ ಇರಲಿದೆ

ಕಾರ್ಬೋಹೈಡ್ರೇಟ್ ಅಂಶ ಕಡಿಮೆ ಇರುತ್ತದೆ
![]()
ವಿಟಮಿನ್ ಅಂಶಗಳು ಹೆಚ್ಚಾಗಿವೆ

ಗಮನಿಸಬೇಕಾದ ಮಾಹಿತಿ

Almond Milk Is Better And Best For Weight Loss.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm