ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm