ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm