ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm