ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am