ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ
ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು
ವಿಟಮಿನ್ ಬಿ ಅಂಶ
ಆಹಾರ ಪದ್ಧತಿಯಲ್ಲಿ ಮಶ್ರೂಮ್
ಕ್ಯಾನ್ಸರ್ ಸಂಸ್ಥೆಯ ಪ್ರಕಾರ
ಆರೋಗ್ಯ ತಜ್ಞರ ಪ್ರಕಾರ
ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm