ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಚರ್ಮದ ಆರೋಗ್ಯಕ್ಕೆ ಉತ್ತಮ

ದೇಹದಲ್ಲಿ ರಕ್ತ ಶುದ್ಧವಾಗುತ್ತದೆ

ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ

ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
![]()
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
![]()
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm