ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಚರ್ಮದ ಆರೋಗ್ಯಕ್ಕೆ ಉತ್ತಮ
ದೇಹದಲ್ಲಿ ರಕ್ತ ಶುದ್ಧವಾಗುತ್ತದೆ
ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ
ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm