ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಚರ್ಮದ ಆರೋಗ್ಯಕ್ಕೆ ಉತ್ತಮ
ದೇಹದಲ್ಲಿ ರಕ್ತ ಶುದ್ಧವಾಗುತ್ತದೆ
ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ
ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am