ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಚರ್ಮದ ಆರೋಗ್ಯಕ್ಕೆ ಉತ್ತಮ

ದೇಹದಲ್ಲಿ ರಕ್ತ ಶುದ್ಧವಾಗುತ್ತದೆ

ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ

ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
![]()
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
![]()
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm