ಬ್ರೇಕಿಂಗ್ ನ್ಯೂಸ್
19-08-22 06:44 pm Source: Vijayakarnataka ಡಾಕ್ಟರ್ಸ್ ನೋಟ್
ಬಾಳೆಹಣ್ಣು ಹೆಚ್ಚು ಹಣ್ಣಾದರೆ ಅವುಗಳ ಮೇಲೆ ಚುಕ್ಕೆ ಚುಕ್ಕೆ ಬಂದುಬಿಡುತ್ತದೆ. ಆಗ ಅವುಗಳನ್ನು ತಿನ್ನಲು ಮನಸ್ಸು ಬರುವುದಿಲ್ಲ. ಬಹುಶಃ ಇದು ಕೊಳೆತು ಹೋಗಿರಬಹುದು ಎಂದುಕೊಂಡು ಹೊರಗಡೆ ಬಿಸಾಡುತ್ತೇವೆ. ಆದರೆ ಇದು ತಪ್ಪು. ಬಾಳೆಹಣ್ಣಿನಿಂದ ಅದರಲ್ಲೂ ಹಣ್ಣಾದ ಬಾಳೆಹಣ್ಣಿನಿಂದ ನಮಗೆ ಹೆಚ್ಚು ಪ್ರಯೋಜನಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ತಿಳಿದುಕೊಳ್ಳಬಹುದು.
ಕಾರ್ಬೋಹೈಡ್ರೇಟ್ ಅಂಶಗಳು ಸಿಗುತ್ತವೆ

ಕ್ಯಾಲೋರಿಗಳ ಬಗ್ಗೆ ನೋಡುವುದಾದರೆ

ಬಾಳೆಹಣ್ಣು ಹಣ್ಣಾಗಿದ್ದರೂ ಅಥವಾ ಕಾಯಿ ರೂಪದಲ್ಲಿದ್ದರೂ ಅದರಲ್ಲಿನ ಕ್ಯಾಲೋರಿಗಳು ಮಾತ್ರ ಬದಲಾಗುವುದಿಲ್ಲ. ಆದರೆ ಒಂದು ಅಚ್ಚರಿಯ ವಿಷಯ ಎಂದರೆ ಬೇರೆ ಹಣ್ಣುಗಳಿಗೆ ಹೋಲಿಸಿದರೆ ಬಾಳೆಹಣ್ಣಿನಲ್ಲಿ ಕ್ಯಾಲೋರಿಗಳು ಯಾವಾಗಲೂ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಆಂಟಿಆಕ್ಸಿಡೆಂಟ್ ಅಂಶಗಳು
![]()
ವಿಟಮಿನ್ ಮತ್ತು ಖನಿಜಾಂಶಗಳು

ಗಮನಿಸಬೇಕಾದ ಅಂಶ
![]()
ನಿಮ್ಮ ಮನೆಯಲ್ಲಿ ಒಂದು ವೇಳೆ ಹಣ್ಣಾದ ಬಾಳೆ ಹಣ್ಣುಗಳು ಜಾಸ್ತಿ ಉಳಿದಿದ್ದರೆ, ಅವುಗಳನ್ನು ರೆಫ್ರಿಜರೇಟರ್ ನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಅವುಗಳಲ್ಲಿರುವ ಪೌಷ್ಟಿಕ ಸತ್ವಗಳು ಜಾಸ್ತಿ ದಿನ ಉಳಿಯುತ್ತವೆ.
Dont Neglect Overripe Banana, Its Healthy If You Are Not A Diabetic.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm