ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm