ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm