ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ
ದಾಸವಾಳ ಚಹಾ
ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ
ದಾಲ್ಚಿನ್ನಿ ಚಹಾ
ಚಾಮೋಮೈಲ್ ಚಹಾ
ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm