ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am