ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am