ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm