ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am