ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm