ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am