ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm