ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm