ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...
ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
ದೇಹದ ತೂಕ ಇಳಿಸುವಲ್ಲಿ
Everything You Need To Know About Organic Jaggery Health Benefits.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm